ಲೇಬರ್ ಕಾರ್ಡ್ ಹೊಂದಿದವರಿಗೆ ಸರ್ಕಾರದಿಂದ ಇಪ್ಪತ್ತು ಸಾವಿರ ಬೆಲೆ ಬಾಳುವ ಕಿಟ್ ಗಳನ್ನು ವಿತರಿಸಲಾಗುತ್ತಿದೆ ನಿಮ್ಮ ಹತ್ತಿರ ಲೇಬರ್ ಕಾರ್ಡ್ ಇದ್ದರೆ ಈ ಒಂದು ಯೋಜನೆಗೆ ಅರ್ಹರಾಗುತ್ತೀರಾ ಹಾಗಾದರೆ ಈ ಯೋಜನೆ ಯಾವುದು, ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಬಹುದು, ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ ಯಾವುದು? ಈ ಎಲ್ಲದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ ಈ ಲೇಖನವನ್ನ ಪೂರ್ತಿಯಾಗಿ ಓದಿಕೊಂಡು ಎಲ್ಲ ಮಾಹಿತಿಯನ್ನು ತಿಳಿದುಕೊಂಡು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಲೇಬರ್ ಕಾರ್ಡ್ ಎಂದರೆ? ಭಾರತದಲ್ಲಿ […]
Author Archives: udyogasalahe
Grama panchayat student scholarship : ನಿಮ್ಮೂರಿನ ಗ್ರಾಮ ಪಂಚಾಯಿತಿಯಲ್ಲಿ ಹತ್ತು ಸಾವಿರದವರೆಗೆ ವಿದ್ಯಾರ್ಥಿ ವೇತನ ಸಿಗಲಿದೆ ಈ ವಿದ್ಯಾರ್ಥಿ ವೇತನ ಪಡೆಯಲು ನೀವು ಕೆಲವೊಂದಿಷ್ಟು ಅರ್ಹತೆ ಹೊಂದಿರಬೇಕು ಅದರ ಬಗ್ಗೆ ಈ ಕೆಳಗೆ ಮಾಹಿತಿಯನ್ನು ಕೊಡಲಾಗಿದೆ ಈ ಲೇಖನವನ್ನು ಕೊನೆಯ ತನಕ ಓದಿ. ಉದ್ದೇಶ ಆರ್ಥಿಕವಾಗಿ ಉನ್ನತ ಶಿಕ್ಷಣವನ್ನ ಪಡೆಯಲು ಇದು ಸಹಾಯವಾಗಲೆಂದು ಗ್ರಾಮ ಪಂಚಾಯಿತಿ ವತಿಯಿಂದ 10000 ವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ಬೇಕಾಗಿರುವ ಅರ್ಹತೆ: ವಿದ್ಯಾರ್ಥಿಯ ಪಾಸ್ಪೋರ್ಟ್ ಸೈಜ್ ಫೋಟೋ ಆಧಾರ್ ಕಾರ್ಡ್ […]
ಸರ್ಕಾರದಿಂದ 50,000 ಶಾದಿ ಭಾಗ್ಯ ಯೋಜನೆಗೆ ಕೊಡ್ಲಗುತ್ತಿದೆ ಇದರಬಗ್ಗೆ ಈ ಕೆಳಗೆ ಮಾಹಿತಿಯನ್ನು ನೀಡಲಾಗಿದ್ದು ಇದಕ್ಕೆ ನೀವು ಅರ್ಜಿಯನ್ನು ಸಲ್ಲಿಸಬೇಕು ಅಂದ್ರೆ ಎಲ್ಲ ಮಾಹಿತಿಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಿ.. ಶಾದಿಭಾಗ್ಯ ಉದ್ದೇಶ Shaadi Bhagya Scheme : ಶಾದಿ ಭಾಗ್ಯ ಯೋಜನೆಯು ಅಲ್ಪಸಂಖ್ಯಾತ ಮಹಿಳೆಯರಿಗೆ 50,000 ಆರ್ಥಿಕ ಸಹಾಯಧನವನ್ನು ಮದುವೆಗೆ ನೀಡಲು ಬಂದಿರುವಂತಹ ಒಂದು ಯೋಜನೆ ಇದರ ಮೂಲ ಉದ್ದೇಶ ಮಹಿಳೆಯರಿಗೆ ಮದುವೆ ಸಮಯದಲ್ಲಿ ಅಡುಗೆ ಮಾಡಲು ಹಣವನ್ನು ನೀಡುವುದಿಲ್ಲ. ಪಂಗಡದ ಮಹಿಳೆಯರಿಗೆ ತಮ್ಮ ಮದುವೆಗಳಿಗೆ ಅಗತ್ಯ […]
Department of Health and Family Welfare : ರಾಜ್ಯ ಸರ್ಕಾರವು 26 ಪ್ರಾಥಮಿಕ ಅರೋಗ್ಯ ಕೇಂದ್ರಗಳನ್ನು ಸಮುದಾಯ ಕೇಂದ್ರಗಳನ್ನಾಗಿ ಮಾಡಿ ಮೇಲ್ ದರ್ಜೆಗೆ ಏರಿಸಲು ಒಪ್ಪಿಗೆ ನೀಡಿದೆ ಇದರ ಬೆನ್ನಲ್ಲೇ ಹಲವಾರು ಹುದ್ದೆಗಳಿಗೆ ನೇಮಕಾತಿ ಮುಂದಿನ ದಿನಗಳಲ್ಲಿ ಮಾಡಲಾಗುತ್ತದೆ ಎಂದು ಹೇಳಲಾಗಿದೆ. ಅರೋಗ್ಯ ಇಲಾಖೆಯ ಆದೇಶ ರಾಜ್ಯದ 26 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲು ಅಗತ್ಯವಿರುವ ವಿವಿಧ ಹುದ್ದೆಗಳ ಮಂಜೂರಾತಿಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ. ಹುದ್ದೆಗಳ ವಿವರ ಸಿಬ್ಬಂದಿ ನೇಮಕಕ್ಕೆ ಆರೋಗ್ಯ ಮತ್ತು […]
Caste income certificate : ವಿದ್ಯಾರ್ಥಿಗಳಿಗೆ ಇಲ್ಲಿದೆ ಒಂದು ಗುಡ್ ನ್ಯೂಸ್ ಆದಾಯ ಮತ್ತು ಜಾತಿ ಪ್ರಮಾಣ ಪತ್ರ ಮಾಡಿಸೋರಿಗೆ ಇನ್ನು ಮುಂದೆ ನಾಡಕಚೇರಿ ಅಥವಾ ತಾಲೂಕಾ ಆಫೀಸ್ ಗೆ ಹೋಗಬೇಕಾಗಿಲ್ಲ ಯಾಕಂದರೆ ನಿಮ್ಮ ಮೊಬೈಲ್ ನಲ್ಲಿ ಆದಾಯ ಮತ್ತು ಜಾತಿ ಪ್ರಮಾಣ ಪತ್ರವನ್ನು ಪಡೆದುಕೊಳ್ಳಬಹುದು ಇದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಕೆಳಗೆ ತಿಳಿಸಿಕೊಡುತ್ತೇನೆ ಈ ಲೇಖನವನ್ನ ಪೂರ್ತಿಯಾಗಿ ಓದಿ ಉದ್ದೇಶ ವಿದ್ಯಾರ್ಥಿಗಳ ಸಮಯವನ್ನು ಉಳಿತಾಯ ಮಾಡುವುದು ಹಾಗೂ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವುದು ವಿದ್ಯಾರ್ಥಿಗಳ […]
BEML Recruitment Notifications : ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ಹಲವಾರು ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿದ್ದಾರೆ ಈ ಹುದ್ದೆಗಳಿಗೆ ವಿವಿಧ ಹಂತಗಳಲ್ಲಿ ನೇಮಕಾತಿ ನಡಿಯುತ್ತಿದೆ , ಈ ಹುದ್ದೆಗಳ ಬಗ್ಗೆ ಈ ಕೆಳಗೆ ಸಂಪೂರ್ಣ ಮಾಹಿತಿ ಇದೆ ಪೂರ್ತಿಯಾಗಿ ಓದಿರಿ … ಸಂಸ್ಥೆಯ ಹೆಸರು :- ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ಹುದ್ದೆ ಹೆಸರು :- ಈ ಕೆಳಗಿನ ವಿವಿಧ ಬಗೆಗಳಿಗೆ ಈ ನೇಮಕಾತಿ ನಡೆಯುತ್ತಿದೆ ಸೆಕ್ಯುರಿಟಿ ಗಾರ್ಡ್, ಸ್ಟಾಫ್ ನರ್ಸ್, ಔಷಧಿಕಾರ, ಅಗ್ನಿಶಾಮಕ ದಳ, […]
Karnataka Gramin Bank Recruitment : ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಯಲ್ಲಿ ಸೂಚನೆಯನ್ನು ಹೊರಡಿಸಲಾಗಿದೆ ಅರ್ಹತೆ ವೇತನ ಶ್ರೇಣಿ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ, ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ. ಸಂಸ್ಥೆಯ ಹೆಸರು :- ಕರ್ನಾಟಕ ಗ್ರಾಮೀಣ ಬ್ಯಾಂಕ್ ಹುದ್ದೆ ಹೆಸರು :- ಈ ಕೆಳಗಿನ ವಿವಿಧ ಬಗೆಗಳಿಗೆ ಈ ನೇಮಕಾತಿ ನಡೆಯುತ್ತಿದೆ ಕಚೇರಿ ಸಹಾಯಕ ಅಧಿಕಾರಿ ಸ್ಕೇಲ್-I ಅಧಿಕಾರಿ ಸ್ಕೇಲ್-II ಒಟ್ಟು ಹುದ್ದೆಗಳು :- ವಿವಿಧ ಹುದ್ದೆಗಳ ಸಂಖ್ಯೆ: […]
ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಲ್ಲಿ 13,217 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ.. ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಅರ್ಹತೆ, ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು, ವೇತನ ಶ್ರೇಣಿ ಈ ಎಲ್ಲದರ ಸಂಪೂರ್ಣ ವಿವರವನ್ನು ಈ ಕೆಳಗೆ ನೀಡಲಾಗಿದೆ. ಸಂಸ್ಥೆಯ ಹೆಸರು :- ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ ಪ್ರಾದೇಶಿಕ ಗ್ರಾಮೀಣ ಬ್ಯಾಂಕು ಹುದ್ದೆ ಹೆಸರು :- ಬ್ಯಾಂಕಿನಲ್ಲಿ ವಿವಿಧ ಹುದ್ದೆಗಳಿಗೆ ಭರ್ಜರಿ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ ಈ ಹುದ್ದೆಗಳ ಬಗ್ಗೆ ಸಂಪೂರ್ಣ […]
karnataka recruitment process for over 85 000 government posts : ಈಗಾಗಲೇ ಹಲವಾರು ಇಲಾಖೆಯಲ್ಲಿ ಹುದ್ದೆಗಳು ಖಾಲಿ ಇದ್ದು ಇದೀಗ ಸರ್ಕಾರ 85,000 ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲು ಸಿದ್ಧತೆಯನ್ನ ನಡೆಸಿರುವುದು ಸ್ಪರ್ಧಾತ್ಮಕ ಪರೀಕ್ಷೆಯನ್ನು ಬರೆಯುವ ವಿದ್ಯಾರ್ಥಿಗಳಿಗೆ ಸಂತೋಷದ ಸುದ್ದಿಯಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ ಅರ್ಜಿ ಸಲ್ಲಿಸಲು ಅರ್ಹತೆ, ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು ವೇತನ ಶ್ರೇಣಿ ಈ ಎಲ್ಲದರ ಸಂಪೂರ್ಣ ವಿವರವನ್ನು ಈ ಕೆಳಗೆ ನೀಡಲಾಗಿದೆ. ಸಂಸ್ಥೆಯ ಹೆಸರು :- […]
ನಿಮಗೆಲ್ಲ ಗೊತ್ತಿರುವ ಹಾಗೆ ನಗರ ಪ್ರದೇಶದಲ್ಲಿ ಹಾಗೂ ಸಣ್ಣ ಸಣ್ಣ ಪಟ್ಟಣದಲ್ಲಿ ರಸ್ತೆಯ ಬದಿಯಲ್ಲಿ ಗಡಿಗಳನ್ನು ಇಟ್ಟು ಬ್ಯುಸಿನೆಸ್ ಮಾಡುತ್ತಿರುತ್ತಾರೆ ಇವರ ಕಷ್ಟವನ್ನು ನೋಡೋಕೆ ಆಗುತ್ತಿರುವುದಿಲ್ಲ ಈಗ ಇವರು ಟೆಲಿ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಯಾಕೆಂದರೆ ಇವರಿಗೆ ಬ್ಯುಸಿನೆಸ್ ಮಾಡೋದಕ್ಕೆ ಸರ್ಕಾರದಿಂದ ಧನ ಸಹಾಯ ಮಾಡಲಾಗುತ್ತಿದೆ. ಬೀದಿ ವ್ಯಾಪಾರಿಗಳಿಗೆ ಧನ ಸಹಾಯದ ಉದ್ದೇಶ :- ಈಗಲೇ ಹಲವಾರು ಕಡೆ ದೊಡ್ಡ ದೊಡ್ಡ ಬ್ಯುಸಿನೆಸ್ ಮಾಡಬೇಕು ಅಂದುಕೊಂಡವರಿಗೆ ಮಳಿಗೆ ಬಾಡಿಗೆ ಹಾಗೂ ವಿದ್ಯುತ್ ಬಿಲ್ ಅಡ್ವಾನ್ಸ್ ಹೀಗೆ ಲಕ್ಷ […]